ಬಳ್ಳಾರಿ ಡಿವೈಎಸ್ಪಿಯಾಗಿ ಯಶ್ಕುಮಾರ್ ಶರ್ಮಾ ನೇಮಕ
Yash Kumar Sharma appointed as Bellary DySP
ಬಳ್ಳಾರಿ 28: ನಗರದ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಯಶ್ಕುಮಾರ್ ಶರ್ಮಾ ಅವರನ್ನು ಸರ್ಕಾರ ನಿಯೋಜನೆ ಮಾಡಿ ನಿನ್ನೆ ಆದೇಶ ಹೊರಡಿಸಿದೆ. ನಗರದಲ್ಲಿ ಜ.1 ರಂದು ನಡೆದ ಬ್ಯಾನರ್, ಪೈರಿಂಗ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಡಿವೈಸ್ಪಿ ಚಂದ್ರಕಾಂತ್ ನಂದಾರೆಡ್ಡಿ ಅವರನ್ನು ಸ್ಥಳ ನಿಯುಕ್ತಿಗೊಳಿಸದೆ ವರ್ಗಾವಣೆ ಮಾಡಲಾಗಿದೆ. ಬ್ಯಾನರ್ ಗಲಾಟೆಯಿಂದಾಗಿ ಎಸ್ಪಿಯಾಗಿ ಬಂದಿದ್ದ ಪವನ್ ನೆಜ್ಜೂರ್, ಐಜಿಪಿ ವರ್ತಿಕಾ ಕಟಿಯಾರ್ ಅವರ ವರ್ಗಾವಣೆ ಮಾಡಲಾಗಿತ್ತು.. ಇದೀಗ ರಾಜ್ಯ ಸರ್ಕಾರ, ನಗರ ಡಿವೈಎಸ್ ಪಿ ಚಂದ್ರಕಾಂತ್ ನಂದಾರೆಡ್ಡಿ ಅವರನ್ನು ಸ್ಥಳ ತೋರಿಸದೆ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ನೂತನ ಐಪಿಎಸ್ ಅಧಿಕಾರಿ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 