ಅಕಾಲಿಕವಾಗಿ ನಿಧರಾದ ನಾಲ್ವರು ಪತ್ರಕರ್ತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ ನೆರವು ಘೋಷಿಸಿದ ಯಡಿಯೂರಪ್ಪ
ಬೆಂಗಳೂರು, ಫೆ 29 : ಇತ್ತೀಚೆಗೆ ಅಕಾಲಿಕವಾಗಿ ನಿಧನರಾದ ನಾಲ್ವರು ಪತ್ರಕರ್ತರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಲಾ ಐದು ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಪತ್ರಕರ್ತರ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಾಡಿದ ಮನವಿಗೆ ಯಡಿಯೂರಪ್ಪ ಸ್ಪಂದಿಸಿದ್ದಾರೆ.
ಮರಣ ಹೊಂದಿದ ಪತ್ರಕರ್ತರಾದ ಗಜಾನನ ಹೆಗಡೆ, ಬಿ ಆರ್ ರೋಹಿತ್, ರವಿರಾಜ ವಳಲಂಬೆ, ದಿಗಂಬರ ಗರುಡಾ
ಅವರ ಕುಟುಂಬಗಳಿಗೆ ಆರ್ಥಿಕವಾಗಿ ನೆರವಾಗಬೇಕು ಎಂದು ಪತ್ರಕರ್ತರು ಮನವಿ ಸಲ್ಲಿಸಿದರು. ಪತ್ರಕರ್ತರ ಕುಟುಂಬಳಿಗೆ ನೆರವು ಬಿಡುಗಡೆಗೆ ಯಡಿಯೂರಪ್ಪ ಆದೇಶಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 