ಯಡಿಯೂರಪ್ಪ ಸಚಿವ ಸ್ಥಾನದ ಮಾತುಕೊಟ್ಟಿದ್ದಾರೆ: ಉಮೇಶ್ ಕತ್ತಿ
ಬೆಂಗಳೂರು, ಫೆ.5 ,ಎಂಟು ಬಾರಿ ಶಾಸಕನಾಗಿರುವ ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತುಕೊಟ್ಟಿದ್ದಾರೆ ಎಂದು ಶಾಸಕ ಉಮೇಶ್ ಕತ್ತಿ ಸ್ಪಷ್ಟಪಡಿಸಿದ್ದಾರೆ. ಯಡಿಯೂರಪ್ಪ ಅವರ ಭೇಟಿ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಅವರು, ತಮ್ಮನ್ನು ಮಂತ್ರಿ ಮಾಡಿ ಎಂದು ಕೇಳಿಲ್ಲ. ಆದರೆ ನನಗೆ ಸಚಿವ ಸ್ಥಾನ ಕೊಡುವುದಾಗಿ ಭರವಸೆ ನೀಡಿದ್ದಾರೆ. ಸಚಿವನನ್ನಾಗಿ ಮಾಡಿದರೆ ಕೆಲಸಮಾಡುತ್ತೇನೆ. ಇಲ್ಲವಾದರೆ ಶಾಸಕನಾಗಿ ಕೆಲಸ ಮಾಡುತ್ತೇನೆ. ಸಚಿವ ಸ್ಥಾನತ್ಯಾಗ ಮಾಡುವಂತೆ ಯಾರೂ ನನಗೆ ಮನವೊಲಿಸಿಲ್ಲ.ನನಗೆ ಈ ಬಗ್ಗೆ ಯಾರೂ ಮಾತಾಡಿಲ್ಲ. ಹತ್ತು ಜನರು ಸಚಿವರಿಗೆ ಸ್ಥಾನ ನೀಡುವ ಬಗ್ಗೆ ಮಾಹಿತಿ ಇಲ್ಲ ಎಂದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 