ಯೋಗ ನಡಿಗೆ ಕಾರ್ಯಕ್ರಮ
ಹಾವೇರಿ೧೯: ವಿಶ್ವ ಯೋಗ ದಿನದ ಜಾಗೃತಿಗಾಗಿ ನಗರದಲ್ಲಿ ಆಯೋಜಿಸಿದ ಯೋಗನಡಿಗೆ ಹಾಗೂ ಮಾನವಸರಪಳಿ ಕಾರ್ಯಕ್ರಮ ಸಾರ್ವಜನಿಕರ ಗಮನ ಸೆಳೆಯಿತು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಜಾಗೃತಿಗಾಗಿ ಬುಧವಾರ ಜಿಲ್ಲಾಡಳಿತ ಜಿಲ್ಲಾ ಆಯುಷ್ಯ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಯೋಜಿಸಿದ ಯೋಗ ನಡಿಗೆ ಕಾರ್ಯಕ್ರಮಕ್ಕೆ ಹೊಸ ಮನಿ ಸಿದ್ಧಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಲಾಣಾಧಿಕಾರಿ ರಾಘವೇಂದ್ರ ಸ್ವಾಮಿ ಅವರು ಚಾಲನೆ ನೀಡಿದರು
ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನರ್ಸಿಂಗ ಹಾಗೂ ಆಯುಷ್ಯ ವೈದ್ಯ ವಿದ್ಯಾರ್ಥಿಗಳು ಯೋಗದ ಮಹತ್ವ ಕುರಿತ ಸಂದೇಶ ಗಳ ಘೋಷಣೆ ಯೊಂದಿಗೆ ಗಮನ ಸೆಳೆದರು. ಕ್ರೀಡಾಂಗಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ವಿದ್ಯಾಥರ್ಿಗಳು ಕೇಂದ್ರಬಸ್ ನಿಲ್ದಾಣದ ಬಳಿಯ ಹೊಸಮನಿ ಸಿದ್ಧಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಯೋಗಾಭ್ಯಾಸ ಮಹತ್ವ ಸಾರಿದರು,ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಿರೋಳ್, ಡಾ.ಜಿ.ಸಿ.ನಿಡಗುಂದಿ, ಡಾ.ಮನೋಜಕುಮಾರ ಇತರರು ಭಾಗವಹಿಸಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 