ಹೊಲದಲ್ಲಿ ವಿದ್ಯುತ್ ತಗುಲಿ ಯುವ ರೈತ ಸಾವು
Young farmer dies of electrocution in the field
ಲೋಕದರ್ಶನ ವರದಿ
ಹೂವಿನಹಡಗಲಿ 19: ಹೋಲದಲ್ಲಿರುವ ಮೋಟರ್ ಪಂಪಸೆಟ್ ಚಾಲು ಮಾಡುವಾಗ ವಿದ್ಯುತ್ ತಗುಲಿ ಮಹಾಜನದಹಳ್ಳಿ ಗ್ರಾಮದ ಯುವ ರೈತ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಘಟನಾ ಸ್ಥಳಕ್ಕೆ ಇಟ್ಟಿಗಿ ಪಿಎಸ್ಐ ಭೇಟಿ ನೀಡಿದರು.ತಾಲೂಕಿನ ಮಹಾಜನದಹಳ್ಳಿ ಗ್ರಾಮದ ಪ್ರವೀಣ್ (25)ಮೃತರು , ಪ್ರವೀಣ್ ಅವರು ಸಂಜೆ 6ಗಂಟೆಗೆ ಜಮೀನಿನಲ್ಲಿ ವಿದ್ಯುತ್ ಪಂಪಸೆಟ್ ನಲ್ಲಿ ವಿದ್ಯುತ್ ಸರಿಪಡಿಸಲು ಹೋದಾಗ ವಿದ್ಯುತ್ ತಗುಲಿದೆ. ಆಘಾತಕ್ಕೆ ತುತ್ತಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಬಗ್ಗೆ ತಾಲೂಕಿನ ಇಟ್ಟಿಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 