ವೈದ್ಯರ ದಿನಾಚರಣೆ ಶುಭಕೋರಿದ ಯುವ ಸಮೂಹ
ಕೂಡ್ಲಿಗಿ03: ವೈದ್ಯರ ದಿನಾಚರಣೆ ನಿಮಿತ್ತ ಇಂದು ಪಟ್ಟಣದಲ್ಲಿ ಸಾರ್ವಜನಿಕರು ತಾವು ಬಹು ಮೆಚ್ಚುಗೆ ಪಡುವ ವೈದ್ಯರಿಗೆ ಶುಭಕೋರುವ ಮೂಲಕ ವೈದ್ಯರಿಗೆ ಶುಭ ಹಾರೈಸಿದರು, ಪಟ್ಟಣದ ವೈ ಎಸ್ ಎಸ್ ಆಸ್ಫತ್ರೆಯ ಮಹಿಳಾ ವೈದ್ಯ ಸೌಮ್ಯಶ್ರೀ ರವರಿಗೆ ಪಟ್ಟಣದ ಯುವತಿ ಗುರುಶಾಂತಮ್ಮ ರವರು ಗುಲಾಬಿ ಹೂ ನೀಡಿ ಶುಭಕೋರಿದರು. ಮತ್ತು ಪಟ್ಟಣದ ಸಕರ್ಾರಿ ಆಸ್ಫತ್ರೆಯ ವೈದ್ಯ ಗುರುನಾಥ ರವರಿಗೆ ಸಾಮಾಜಿಕ ಕಾರ್ಯಕರ್ತ ಟಿ. ಇಬ್ರಾಹೀಂ ಖಲೀಲ್ ರವರು ಗುಲಾಬಿ ಹೂ ನೀಡುವುದರ ಮೂಲಕ ವೈದ್ಯರಿಗೆ ಶುಭ ಕೋರಿದರು. ನೂರಾರು ರೋಗಿಗಳು ವಿವಿದೆಡೆಗಳಲ್ಲಿ ವೈದ್ಯರಿಗೆ ಶುಭಕೋರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 