ಅಧ್ಯಕ್ಷರಾಗಿ ಬಸವರಾಜ ಜವಳಿ ಆಯ್ಕೆ
ಲೋಕದರ್ಶನ ವರದಿ
ಬೆಳಗಾವಿ : ಖ್ಯಾತ ಉದ್ಯಮಿ ಬಸವರಾಜ ಜವಳಿಯವರು ಕನರ್ಾಟಕ ಸಣ್ಣ ಕೈಗಾರಿಕಾ ಸಂಘಟನೆಯ 2018-19ರ ಸಾಲಿನಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅವರೊಂದಿಗೆ ಸಸಿಯ ಉಪಾಧ್ಯಕ್ಷರಾಗಿ ಆರ್.ರಾಜು, ಸುರೇಶ ಸಾಗರ ಅವರು ಜಂಟಿ ಕಾರ್ಯದಶರ್ಿ, ರವಿ ಕುಲಕಣರ್ಿ ಪ್ರಧಾನ ಕಾರ್ಯದಶರ್ಿ ವಿಶ್ವೆಶ್ವರಯ್ಯ ಎಸ್. ಜಂಟಿ ಕಾರ್ಯದಶರ್ಿ, ಶ್ರಿಥನಾಥ ಬಂಡಾರಿ ಕಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿಯ ಬಸವರಾಜ ಜವಳಿಯವರು ಈ ಹಿಂದೆ ಜಿಲ್ಲೆಯ ಸಣ್ಣ ಕೈಗಾರಿಕೆಯ ಅಧ್ಯಕ್ಷರಾಗಿ ಸೇವೆ ಮಾಡಿದ್ದಾರೆ. ಹಾಗೂ ರಾಜ್ಯ ಮಟ್ಟದಲ್ಲಿ ಕನರ್ಾಟಕ ಸಣ್ಣ ಕೈಗಾರಿಕೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಈಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ಕೆಲವರು ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 