ಅಧ್ಯಕ್ಷರಾಗಿ ಬಸವರಾಜ ಜವಳಿ ಆಯ್ಕೆ
ಲೋಕದರ್ಶನ ವರದಿ
ಬೆಳಗಾವಿ : ಖ್ಯಾತ ಉದ್ಯಮಿ ಬಸವರಾಜ ಜವಳಿಯವರು ಕನರ್ಾಟಕ ಸಣ್ಣ ಕೈಗಾರಿಕಾ ಸಂಘಟನೆಯ 2018-19ರ ಸಾಲಿನಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅವರೊಂದಿಗೆ ಸಸಿಯ ಉಪಾಧ್ಯಕ್ಷರಾಗಿ ಆರ್.ರಾಜು, ಸುರೇಶ ಸಾಗರ ಅವರು ಜಂಟಿ ಕಾರ್ಯದಶರ್ಿ, ರವಿ ಕುಲಕಣರ್ಿ ಪ್ರಧಾನ ಕಾರ್ಯದಶರ್ಿ ವಿಶ್ವೆಶ್ವರಯ್ಯ ಎಸ್. ಜಂಟಿ ಕಾರ್ಯದಶರ್ಿ, ಶ್ರಿಥನಾಥ ಬಂಡಾರಿ ಕಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿಯ ಬಸವರಾಜ ಜವಳಿಯವರು ಈ ಹಿಂದೆ ಜಿಲ್ಲೆಯ ಸಣ್ಣ ಕೈಗಾರಿಕೆಯ ಅಧ್ಯಕ್ಷರಾಗಿ ಸೇವೆ ಮಾಡಿದ್ದಾರೆ. ಹಾಗೂ ರಾಜ್ಯ ಮಟ್ಟದಲ್ಲಿ ಕನರ್ಾಟಕ ಸಣ್ಣ ಕೈಗಾರಿಕೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಈಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ಕೆಲವರು ಹರ್ಷ ವ್ಯಕ್ತಪಡಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 