ಅಶೋಕ ಅರಗೆ ನಿಧನಕ್ಕೆ ಶ್ರದ್ಧಾಂಜಲಿ
ಕಾಗವಾಡ 1 ಉಗಾರ ಬಿ.ಕೆ ಗ್ರಾಮದ ಜಿ.ಇ.ಟಿ ಸಂಸ್ಥೆ, ಸಂಸ್ಥಾಪಕ ಅಶೋಕ ಅರಗೆ ಇವರಿಗೆ ಶ್ರದ್ಧಾಂಜಲಿ ಅಪರ್ಿಸುತ್ತಿರುವ ಆಡಳಿ
ಕಾಗವಾಡ 07: ಸಮಾಜದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ, ಪ್ರತಿಯೊಬ್ಬ ವಿದ್ಯಾಥರ್ಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲಿ. ಈ ಕಾರಣಕ್ಕಾಗಿ ಶ್ರಮಿಸಿ, ಇಡಿ ಜೀವನ ಇನ್ನೊಬ್ಬರಿಗಾಗಿ ಮುಡುಪಿಟ್ಟು, ಜೈ ಜಿನೇಂದ್ರ ಶಿಕ್ಷಣ ಸಂಸ್ಥೆಯ, ಸಂಸ್ಥಾಪಕ ಆಧ್ಯಕ್ಷರು ಹಾಗೂ ನ್ಯಾಯವಾದಿಗಳಾದ ಅಶೋಕ ಅರಗೆ ಇವರು ಎಂದು ಸಂಸ್ಥೆಯ ಚೆಯರಮನ್ ಮಹಾವೀರ ಮಗದುಮ್ಮ ಹೇಳಿದರು.
ಶುಕ್ರವಾರ ರಂದು ಜೈ ಜಿನೇದ್ರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಆಧ್ಯಕ್ಷ ಅಶೋಕ ಅರಗೆ ಇವರು ಬೆಳಗ್ಗೆ ಹೃದಯ ಘಾತದಿಂದ ನಿಧನ ಹೊಂದಿದರು. ಸಂಜೆ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಶ್ರದ್ಧಾಂಜಲಿ ಅಪರ್ಿಸಿದರು. ಮಹಾವೀರ ಮಗದುಮ್ಮ ಮಾತನಾಡಿದರು.
ಶ್ರದ್ಧಾಂಜಲಿ ಸಭೆಯಲ್ಲಿ ಸಂಸ್ಥೆ ವಾ. ಚೆಯರಮನ್ ಡಾ. ಬಿ.ಎ.ಪಾಟೀಲ, ಕಾರ್ಯದಶರ್ಿ ಭರತ್ ಖಂಡೆರಾಜುರಿ, ಸದಸ್ಯರಾದ ನೇಮಿನಾಥ ಸದಲಗೆ, ಬಾಬಾಗೌಡಾ ಪಾಟೀಲ, ಸುಭಾಷ ಅಲತಗೆ, ಪ್ರಫೂಲ್ ಕುಸನಾಳೆ, ಪ್ರಮೋದ ಪಾಟೀಲ, ಸಚಿನ ವಸವಾಡೆ, ರಾಜೇಂದ್ರ ಮಗದುಮ್ಮ ಮುಂತಾದವರು ಇದ್ದರು..
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 