ರೈತರಿಗೆ ಬೀಜಗಳ ಪ್ಯಾಕೇಟ ವಿತರಣೆ
ಹಾವೇರಿ02 : ತಾಲೂಕಿನ ನೆಗಳೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರ ಅಡಿಯಲ್ಲಿ ವ್ಯಾಪ್ತಿಯ ರೈತ ಬಾಂಧವರಿಗೆ ಜಿ.ಪಂ ಸದಸ್ಯರಾದ ಸಿದ್ದರಾಜ ಕಲಕೋಟಿ ಬೀಜಗಳ ಪ್ಯಾಕೇಟಗಳನ್ನು ಹಾಗೂ ಇತರ ಸಾಮಗ್ರಿಗಳನ್ನು ವಿತರಿಸಿದರು. ರೈತರು ಹಾಗೂ ಸಹಕಾರಿ ಪತ್ತಿನ ಪದಾಧಿಕಾರಿಗಳು ಪಾಲ್ಗೊಂಡು ಸಹಕಾರ ನೀಡಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 