ಚಚರ್ಾಕೂಟ, ಸಮ್ಮೇಳನ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 09: ರವಿವಾರ ದಿ. 8ರಂದು ಬೆಳಗಾವಿಯ ಹೋಟೆಲ ಉದಯ ಭವನದಲ್ಲಿ ಆಯುರ್ವದಕ್ಕೆ ಸಂಬಂಧ ಪಟ್ಟಂತಹ ಕೆಲವೊಂದು ಸ್ವದೇಶಿ ಉತ್ಪನ್ನಗಳನ್ನು ಬೆಳಗಾವಿಯ ಜಿಲ್ಲೆಯ ಜನತೆಗಾಗಿ ಭೂಷಣ ಕ್ರಿಯೇಷನ್ಸ ಇವರ ವತಿಯಿಂದ ಪ್ರೀಯಾ ಪುರಾಣಿಕ ಇವರ ಅಧ್ಯಕ್ಷತೆಯಲ್ಲಿ ಮಾರುಕಟ್ಟೆಯಲ್ಲಿ ತರಲು ಚಚರ್ಾಕೂಟ ಮತ್ತು ಸಮ್ಮೇಳವನ್ನು ಏರ್ಪಡಿಸಲಾಗಿತ್ತು. ಹಾಗೂ ಸುಧೀರ ತಿವಾರಿ ಓರಿಸ್ಸಾ ಹಾಗೂ ಪ್ರಮೋದ ಜೋಶಿ ಕನರ್ಾಟಕ ರಮೇಶ ನಾಯಿಕ ಬೆಂಗಳೂರು ಇವರೆಲ್ಲರೂ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಹಾಗೂ ವೀಣಾ ನರಸಿಂಹ ಜೋಶಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 