ಚಚರ್ಾಕೂಟ, ಸಮ್ಮೇಳನ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 09: ರವಿವಾರ ದಿ. 8ರಂದು ಬೆಳಗಾವಿಯ ಹೋಟೆಲ ಉದಯ ಭವನದಲ್ಲಿ ಆಯುರ್ವದಕ್ಕೆ ಸಂಬಂಧ ಪಟ್ಟಂತಹ ಕೆಲವೊಂದು ಸ್ವದೇಶಿ ಉತ್ಪನ್ನಗಳನ್ನು ಬೆಳಗಾವಿಯ ಜಿಲ್ಲೆಯ ಜನತೆಗಾಗಿ ಭೂಷಣ ಕ್ರಿಯೇಷನ್ಸ ಇವರ ವತಿಯಿಂದ ಪ್ರೀಯಾ ಪುರಾಣಿಕ ಇವರ ಅಧ್ಯಕ್ಷತೆಯಲ್ಲಿ ಮಾರುಕಟ್ಟೆಯಲ್ಲಿ ತರಲು ಚಚರ್ಾಕೂಟ ಮತ್ತು ಸಮ್ಮೇಳವನ್ನು ಏರ್ಪಡಿಸಲಾಗಿತ್ತು. ಹಾಗೂ ಸುಧೀರ ತಿವಾರಿ ಓರಿಸ್ಸಾ ಹಾಗೂ ಪ್ರಮೋದ ಜೋಶಿ ಕನರ್ಾಟಕ ರಮೇಶ ನಾಯಿಕ ಬೆಂಗಳೂರು ಇವರೆಲ್ಲರೂ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಹಾಗೂ ವೀಣಾ ನರಸಿಂಹ ಜೋಶಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 