ಎಕ್ಸ್ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ
ಗುರುಗ್ರಾಮ: ಕುಂಡ್ಲಿ - ಮನೆಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿ ಸಂಚಾರಕ್ಕೆ ಮುಕ್ತವಾಗಿಸಿದರು.
ಈ ವೇಳೆ ಮಾತನಾಡಿದ ಮೋದಿ, ಈ ಹಿಂದಿನ ಸಕರ್ಾರ ವಿಳಂಬ ನೀತಿಯಿಂದ ಇಷ್ಟೊಂದು ತಡವಾಗಿದೆ. ಎಂಟರಿಂದ ಒಂಭತ್ತು ವರ್ಷಗಳ ಹಿಂದೆಯೇ ಈ ಹೈವೇ ಜನತೆಯ ಬಳಕೆಗೆ ದೊರೆಯಬೇಕಿತ್ತು ಎಂದು ಟೀಕಿಸಿದ್ದಾರೆ.
136 ಕಿ.ಮೀ ಉದ್ದದ ಕೆಎಂಪಿ ಎಕ್ಸ್ಪ್ರೆಸ್ವೇಯನ್ನು ಹರಿಯಾಣ ಸಕರ್ಾರ ನಿಮರ್ಿಸಿದೆ. ಈ ಹೈವೇ ನಿಮರ್ಾಣದ ಒಟ್ಟಾರೆ ಖರ್ಚನ್ನು ದೆಹಲಿ, ಹರಿಯಾಣ ಹಾಗೂ ಉತ್ತರ ಪ್ರದೇಶ 50:25:25 ಪ್ರಮಾಣದಲ್ಲಿ ಭರಿಸಿದೆ.
ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಈ ಎಕ್ಸ್ಪ್ರೆಸ್ವೇಯನ್ನು ನಿಮರ್ಿಸಲಾಗಿದೆ. ಈ ಮೂಲಕ ರಾಷ್ಟ್ರರಾಜಧಾನಿಯ ಟ್ರಾಫಿಕ್ ಕೊಂಚ ಮಟ್ಟಿಗೆ ತಗ್ಗಲಿದೆ ಎಂದು ಅಂದಾಜಿಸಲಾಗಿದೆ. 2006ರಲ್ಲಿ ಆರಂಭವಾದ ನಿಮರ್ಾಣ ಕಾರ್ಯ 2009ರಲ್ಲಿ ಮುಕ್ತಾಯವಾಗಬೇಕಿತ್ತು. 15 ವರ್ಷದ ಬಳಿಕ ಹಲವಾರು ಬಾರಿ ಗಡುವು ತಪ್ಪಿಸಿ ಕೊನೆಗೂ ಸಂಚಾರ ಮುಕ್ತವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 