ಆಹಾರ ಕಲಬೆರಕೆಗೆ ಜೀವಾವಧಿ ಶಿಕ್ಷೆ
ಮುಂಬೈ, ನ.22- ಆಹಾರ ಕಲಬೆರಕೆ ಮಾಡುವುದು ಒಂದು ಗಂಭೀರ ಅಪರಾಧ.ಈ ಕೃತ್ಯದಲ್ಲಿ ತೊಡಗಿದವರನ್ನು ಜಾಮೀನು ರಹಿತ ಅಪರಾಧಿಗಳೆಂದು ಪರಿಗಣಿಸಲಾಗುವುದು ಮತ್ತು ಜೀವಾವಧಿ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ಮಹಾರಾಷ್ಟ್ರ ಸಕರ್ಾರ ತಿಳಿಸಿದೆ. ವಿಧಾನ ಪರಿಷತ್ನಲ್ಲಿಂದು ಈ ಕುರಿತ ಮಸೂದೆ ಜಾರಿಗೊಳಿಸುವುದಾಗಿ ಪ್ರಕಟಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗಿರೀಶ್ ಬಾಪಟ್, ರಾಜ್ಯದಲ್ಲಿ ಹೆಚ್ಚುತ್ತಿರುವ ಆಹಾರ ಕಲಬೆರಕೆ ದಂಧೆಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಆಹಾರ ಕಲಬೆರಕೆ ಒಂದು ಜಾಮೀನು ರಹಿತ ಅಪರಾಧ. ಇದರಲ್ಲಿ ತೊಡಗುವವರಿಗೆ ಜೀವಾವಧಿ ಶಿಕ್ಷೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 