ಗದಗ್:ಜಿಲ್ಲಾ ಸರ್ಕಾರಿ ನೌಕರರಿಂದ ಬೈಕ್ ಜಾಥಾ
ಗದಗ 01: ಗದಗ ಜಿಲ್ಲಾಡಳಿತ ಭವನದಲ್ಲಿಂದು ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರ ಮತದಾನ ಜಾಗೃತಿಗಾಗಿ ಬೈಕ್ ಜಾಥಾ ನಡೆಯಿತು.
ಇದೇ ಸಂದರ್ಭದಲ್ಲಿ ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಜಿ.ಪಂ ಮುಖ್ಯಕಾರ್ಯಾನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ, ಸ್ವೀಪ್ ಸಮಿತಿ ಸಸದಸ್ಯ ಕಾರ್ಯದರ್ಶಿ ಟಿ. ದಿನೇಶ. ಗದಗ ತಹಶೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ . ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜಿಕರ. ಎಸ್. ಎನ್. ಬಳ್ಳಾರಿ. ಪದಾಧಿಕಾರಿಗಳು ವಿವಿಧ ಇಲಾಖೆ ಅಧಿಕಾರಿಗಳ ಸಿಬ್ಬಂದಿಗಳು ಭಾಗವಹಿಸಿದ್ದರು. ಬೈಕ್ ರ್ಯಾಲಿಯು ಜಿಲ್ಲಾಡಳಿತ ಭವನದಿಂದ ಪ್ರಾರಭವಾಗಿ ಮುಳಗುಂದ ನಾಕಾ, ಭೂಮರಡ್ಡಿ ಸರ್ಕಲ್, ಟಾಂಗಾಕೂಟ, ಗಾಂಧಿ ಸರ್ಕಲ್ಗಳ ಮೂಲಕ ಬೆಟಗೇರಿ ಬಸ್ ನಿಲ್ದಾಣಕ್ಕೆ ಮುಕ್ತಾಯಗೊಂಡಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 