ಗೋಕಾಕ: ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಕಾಗಲ ಚಾಲನೆ
ಗೋಕಾಕ 27: 2019-20ನೇ ಸಾಲಿನ ಮುಂಗಾರು ಹಂಗಾಮಿನ ಗೋಕಾಕ ಹೊಬಳಿಯ ಕೃಷಿ ಅಭಿಯಾನ ಕಾರ್ಯಕ್ರಮದ ಮಾಹಿತಿ ರಥಕ್ಕೆ ಸೋಮವಾರದಂದು ಜಿಪಂ ಸದಸ್ಯರಾದ ಟಿ ಆರ್ ಕಾಗಲ ಚಾಲನೆ ನೀಡಿದರು.
ಕೃಷಿ ಹಾಗೂ ಕೃಷಿಗೆ ಪೂರಕ ಇಲಾಖೆಗಳಾದ ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ, ಅರಣ್ಯ ಇಲಾಖೆಗಳ ಸಹಯೋಗದೊಂದಿಗೆ ದಿ.27 ಹಾಗೂ 28 ಎರಡು ದಿನಗಳ ಕಾಲ ಗೋಕಾಕ ಹೊಬಳಿಯ ಎಲ್ಲ ಗ್ರಾಮ ಪಂಚಾಯತಗಳಿಗೆ ಸಂಚರಿಸಿ ರೈತರಿಗೆ ಕೃಷಿ ಉತ್ಪಾದನೆ ಹೆಚ್ಚಿಸುವ ಹಾಗೂ ಆಥರ್ಿಕ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಲಹೆ ನೀಡುವದಲ್ಲದೆ ವಿವಿಧ ಇಲಾಖೆಗಳಲ್ಲಿ ಸೀಗುವ ಸಹಾಯ ಸವಲತ್ತುಗಳ ಕುರಿತು ತಿಳಿಯ ಪಡಿಸಲಾಗುವದು ಎಂದ್ಸುಹಾಯಕ ಕೃಷಿ ನಿದರ್ೇಶಕ ಎಮ್ ಎಮ್ ನದಾಫ್ ತಿಳಿಸಿದರು.
ಕಾಮರ್ಿಕ ಮುಖಂಡ ಅಂಬಿರಾವ ಪಾಟೀಲ, ಜಿಪಂ ಸದಸ್ಯ ಮಡ್ಡೆಪ್ಪ ತೋಳಿನವರ, ತಾಪಂ ಅಧ್ಯಕ್ಷೆ ಸುನಂದಾ ಕರದೇಸಾಯಿ, ಉಪಾಧ್ಯಕ್ಷ ಯಲ್ಲಪ್ಪ ನಾಯಕ, ಮುಖಂಡರಾದ ಶಿವಾನಂದ ಹತ್ತಿ, ಕಾಂತು ಎತ್ತಿನಮನಿ, ಸುರೇಶ ಸನದಿ, ಕೆಂಪಣ್ಣ ಮೈಲನ್ನವರ ಅನೇಕರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 