ಅಪೌಷ್ಠಿಕತೆ ನಿವಾರಿಸಲು ಸಹಕರಿಸಿ: ಕಮತರ
ಲೋಕದರ್ಶನ ಸುದ್ದಿ
ಯಲಬುಗರ್ಾ: ಮಕ್ಕಳು, ಬಾಣಂತಿಯರು ಗಭರ್ಿಣಿಯರು, ಅಪೌಷ್ಠಿಕತೆಯಿಂದ ಮುಕ್ತಿ ಹೊಂದಲು ಸರಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅಂಗನವಾಡಿ ಮೇಲ್ವಿಚಾರಕಿ ರೇಣುಕಾ ಕಮತರ ಹೇಳಿದರು.
ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದಲ್ಲಿ ನಡೆದ ಬಿಡಿಡಿಎಸ್ ಸಂಸ್ಥೆ,ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಕ್ಕಳಿಗೆ, ಬಾಣಂತಿಯರಿತೆ, ಗಭರ್ಿಣಿಯರು ಪೌಷ್ಠಿಕ ಆಹಾರ ಸೇವನೆಯಿಂದ ಆಗುವ ಉಪಯೋಗವನ್ನು ತಿಳಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಿಡಿಡಿಎಸ್ ಸಂಸ್ಥೆಯ ವಗರ್ಿಸ, ಪಾಧರ ಚೌರಪ್ಪ, ಅನಿತಾ ಜೆ.ಹೆಚ್.ಎ, ಮಂಜುನಾಥ ದಿನ್ನಿ, ರಾಜೇಶ್ವರ, ಬಸವಂತಪ್ಪ, ಶಿವಾನಂದ, ಸೇರಿಂತೆ ಇತರರು ಇದ್ದರು
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 