ಹೊಸಪೇಟೆ: 100 ಹಾಸಿಗೆ ಆಸ್ಪತ್ರೆಗೆ ಶಾಸಕ ಆನಂದ್ ಸಿಂಗ್ ಭೇಟಿ
ಹೊಸಪೇಟೆ 21: ವಿಜಯನಗರ ಕಾಲುವೆ ಆಧುನೀಕರಣ ಕಾಮಗಾರಿ ತಪಾಸಣೆ ಹಾಗೂ 100 ಹಾಸಿಗೆ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಆನಂದ್ ಸಿಂಗ್
ಇಂದು ವಿಜಯನಗರ ವಿಧಾನಸಭಾ ಕ್ಷೇತ್ರ ಹೊಸಪೇಟೆಯ ಶಾಸಕ ಆನಂದ್ ಸಿಂಗ್ರವರು 100 ಹಾಸಿಗೆ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳನ್ನು ಮಾತನಾಡಿಸಿ ಆಸ್ಪತ್ರೆಯಲ್ಲಿ ಸಿಗುವ ವೈದ್ಯಕೀಯ ಸೌಲಭ್ಯಗಳ ಮಾಹಿತಿ ಪಡೆದರು.
ವೈದ್ಯರ ಜೊತೆ ಕೆಲಕಾಲ ಸಮಾಲೋಚನೆ ನಡೆಸಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳು ಹಾಗೂ ಅಗತ್ಯವಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಅಧೀಕ್ಷಕರಾದ ಡಾ. ಸಲೀಂ, ಸೇರಿದಂತೆ ಇತರೆ ವೈದ್ಯರು, ಸಿಬ್ಬಂದಿ, ಧಮರ್ೇಂದ್ರ ಸಿಂಗ್ ಇನ್ನಿತರರು ಉಪಸ್ಥಿತರಿದ್ದರು.
ಸಿಟಿ ರೌಂಡ್ಸ್ ಮಾಡಿದ ಶಾಸಕರು ವಿಜಯನಗರ ಕಾಲುವೆಯ ಆಧುನೀಕರಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ತಪಾಸಣೆ ನಡೆಸಿ ಕೆಲವು ಸಲಹೆ ಸೂಚನೆಗಳನ್ನು ಇಂಜಿನೀಯರ್ಸ್ ಹಾಗೂ ಗುತ್ತಗೆದಾರರಿಗೆ ನೀಡಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 