ಹೂವಿನಹಡಗಲಿ: ಶಾಸಕ ಪರಮೇಶ್ವರನಾಯ್ಕ ಹೇಳಿಕೆ ಡಿವೈಎಸ್ಪಿ ಕಚೇರಿ ಮುಂದುವರಿಕೆ ಭರವಸೆ
ಲೋಕದರ್ಶನ ವರದಿ
ಹೂವಿನಹಡಗಲಿ 29: ಡಿವೈಎಸ್ಪಿ ಕಚೇರಿಯನ್ನು ಪಟ್ಟಣದಲ್ಲೇ ಉಳಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆಂದು ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು.
ಕಗ್ಗಲಗಟ್ಟಿ ತಾಂಡಾದಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆ ವೀಕ್ಷಿಸಿದ ಬಳಿಕ ಮಾತನಾಡಿದರು. ಡಿವೈಎಸ್ಪಿ ಕಚೇರಿ ಸ್ಥಳಾಂತರ ಕುರಿತು ಮುಖ್ಯಮಂತ್ರಿ ಬಳಿಗೆ ನಿಯೋಗ ತೆಗೆದುಕೊಂಡು ಹೋಗಿದ್ದು, ಎಲ್ಲವನ್ನೂ ಮನವರಿಕೆ ಮಾಡಿಕೊಡಲಾಗಿದೆ.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಇಲಾಖೆ ಕಡತಗಳ ಪರಿಶೀಲಿಸಿ ದಾವಣಗೆರೆ ಜಿಲ್ಲೆಗೆ ಸ್ಥಳಾಂತರಿಸದೆ ಹಡಗಲಿಯಲ್ಲೇ ಕಚೇರಿ ಮುಂದುವರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆಂದು ಮಾಹಿತಿ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 