ಹೂವಿನಹಡಗಲಿ: ಸಚಿವ ಮಧುಸ್ವಾಮಿ ಬಹಿರಂಗ ಕ್ಷಮೆಗೆ ಒತ್ತಾಯ
ಲೋಕದರ್ಶನ ವರದಿ
ಹೂವಿನಹಡಗಲಿ 22: ಹುಳಿಯಾರು ಪಟ್ಟಣದಲ್ಲಿ ಕನಕ ವೃತ್ತ ತೆರವು ವಿಚಾರದಲ್ಲಿ ಹೊಸದುರ್ಗ ಕನಕ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಅವರನ್ನು ಏಕ ವಚನದಲ್ಲಿ ಮಾತನಾಡಿರುವ ಸಚಿವ ಜೆ.ಸಿ.ಮಧುಸ್ವಾಮಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕುರುಬ ಸಮಾಜದವರು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಸಚಿವರು ತೋರಿದ ವರ್ತನೆ, ಉದ್ದಟತನವನ್ನು ಸಮಾಜವು ತೀವ್ರವಾಗಿ ಖಂಡಿಸುತ್ತದೆ ಎಂದರು. ಕೂಡಲೇ ಸಚಿವರು ಸ್ವಾಮೀಜಿ ಬಳಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಸಮಾಜದಿಂದ ತೀವ್ರವಾದ ಉಗ್ರ ಹೋರಾಟವನ್ನು ಎದುರಿಸ ಬೇಕಾಗುತ್ತದೆ ಎಂದು ಕುರುಬ ಸಂಘದ ತಾಲೂಕು ಅಧ್ಯಕ್ಷ ಬೀರಪ್ಪ, ಮುಖಂಡರಾದ ಎಂ.ಪರಮೇಶ್ವರಪ್ಪ, ಬಿ.ಹನುಮಂತಪ್ಪ, ಗಾಣದ ಶಿವಮೂತರ್ೆಪ್ಪ, ಎಸ್.ಮಲ್ಲಿಕಾಜರ್ುನ, ಕೆಪ್ರಕಾಶ, ಗುರುವಿನ ರವೀಂದ್ರ ಎಚ್ಚರಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 