ಹೂವಿನಹಡಗಲಿ: ಸಚಿವ ಮಧುಸ್ವಾಮಿ ಬಹಿರಂಗ ಕ್ಷಮೆಗೆ ಒತ್ತಾಯ
ಲೋಕದರ್ಶನ ವರದಿ
ಹೂವಿನಹಡಗಲಿ 22: ಹುಳಿಯಾರು ಪಟ್ಟಣದಲ್ಲಿ ಕನಕ ವೃತ್ತ ತೆರವು ವಿಚಾರದಲ್ಲಿ ಹೊಸದುರ್ಗ ಕನಕ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಅವರನ್ನು ಏಕ ವಚನದಲ್ಲಿ ಮಾತನಾಡಿರುವ ಸಚಿವ ಜೆ.ಸಿ.ಮಧುಸ್ವಾಮಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕುರುಬ ಸಮಾಜದವರು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಸಚಿವರು ತೋರಿದ ವರ್ತನೆ, ಉದ್ದಟತನವನ್ನು ಸಮಾಜವು ತೀವ್ರವಾಗಿ ಖಂಡಿಸುತ್ತದೆ ಎಂದರು. ಕೂಡಲೇ ಸಚಿವರು ಸ್ವಾಮೀಜಿ ಬಳಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಸಮಾಜದಿಂದ ತೀವ್ರವಾದ ಉಗ್ರ ಹೋರಾಟವನ್ನು ಎದುರಿಸ ಬೇಕಾಗುತ್ತದೆ ಎಂದು ಕುರುಬ ಸಂಘದ ತಾಲೂಕು ಅಧ್ಯಕ್ಷ ಬೀರಪ್ಪ, ಮುಖಂಡರಾದ ಎಂ.ಪರಮೇಶ್ವರಪ್ಪ, ಬಿ.ಹನುಮಂತಪ್ಪ, ಗಾಣದ ಶಿವಮೂತರ್ೆಪ್ಪ, ಎಸ್.ಮಲ್ಲಿಕಾಜರ್ುನ, ಕೆಪ್ರಕಾಶ, ಗುರುವಿನ ರವೀಂದ್ರ ಎಚ್ಚರಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 