ಹೂವಿನಹಡಗಲಿ: ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ
ಲೋಕದರ್ಶನ ವರದಿ
ಹೂವಿನಹಡಗಲಿ 20: ಬಹುತೇಕ ದುರ್ಬಲ ಕುಟುಂಬಗಳ ಆಥರ್ಿಕ ಅಭಿವೃದ್ದಿಗೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯು ಸಹಕಾರಿಯಾಗಲಿದೆ ಎಂದು ತಹಶೀಲ್ದಾರ ಕೆ.ರಾಘವೇಂದ್ರರಾವ್ ಹೇಳಿದರು.
ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ದಿ ಕಚೇರಿಯಲ್ಲಿ ನಡೆದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಡ ವಿದ್ಯಾಥರ್ಿಗಳ ಶೈಕ್ಷಣಿಕ ಅಭಿವೃದ್ದಿಗೆ ಸಂಸ್ಥೆ ಮುಂದಾಗಿರುವುದು ಶ್ಲಾಘನೀಯ ಎಂದರು.
ಇದೇ ಸಂದರ್ಭದಲ್ಲಿ ನಾಲ್ಕು ಜನ ಎಂಬಿಬಿಎಸ್ ಹಾಗೂ ಎಂಜಿನಿಯರ್ ವಿದ್ಯಾಥರ್ಿಗಳಿಗೆ 50 ಸಾವಿರ ಶಿಷ್ಯ ವೇತನ ಚೆಕ್ ವಿತರಣೆ ಮಾಡಲಾಯಿತು.ಸ್ವಸಹಾಯ ಸಂಘಗಳ ಗುಂಪುಗಳಿಗೆ ಚೆಕ್ ವಿತರಣೆ ಮಾಡಲಾಯಿತು.ಕಸ ಸಂಗ್ರಹ ತೊಟ್ಟೆಯನ್ನು ವಿತರಿಸಲಾಯಿತು. ಜಿಲ್ಲಾ ಸಂಯೋಜಕರಾದ ಚಿದಾನಂದ, ತಾಲೂಕು ಸಂಯೋಜಕ ತಿಲಕ್ ಕುಮಾರ, ಕಿರಣಜೈನ್, ಸಂತೋಷಜೈನ್, ಮಹಾಂತೇಶ ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 