ಹೂವಿನಹಡಗಲಿ: ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ
ಲೋಕದರ್ಶನ ವರದಿ
ಹೂವಿನಹಡಗಲಿ 20: ಬಹುತೇಕ ದುರ್ಬಲ ಕುಟುಂಬಗಳ ಆಥರ್ಿಕ ಅಭಿವೃದ್ದಿಗೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯು ಸಹಕಾರಿಯಾಗಲಿದೆ ಎಂದು ತಹಶೀಲ್ದಾರ ಕೆ.ರಾಘವೇಂದ್ರರಾವ್ ಹೇಳಿದರು.
ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ದಿ ಕಚೇರಿಯಲ್ಲಿ ನಡೆದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಡ ವಿದ್ಯಾಥರ್ಿಗಳ ಶೈಕ್ಷಣಿಕ ಅಭಿವೃದ್ದಿಗೆ ಸಂಸ್ಥೆ ಮುಂದಾಗಿರುವುದು ಶ್ಲಾಘನೀಯ ಎಂದರು.
ಇದೇ ಸಂದರ್ಭದಲ್ಲಿ ನಾಲ್ಕು ಜನ ಎಂಬಿಬಿಎಸ್ ಹಾಗೂ ಎಂಜಿನಿಯರ್ ವಿದ್ಯಾಥರ್ಿಗಳಿಗೆ 50 ಸಾವಿರ ಶಿಷ್ಯ ವೇತನ ಚೆಕ್ ವಿತರಣೆ ಮಾಡಲಾಯಿತು.ಸ್ವಸಹಾಯ ಸಂಘಗಳ ಗುಂಪುಗಳಿಗೆ ಚೆಕ್ ವಿತರಣೆ ಮಾಡಲಾಯಿತು.ಕಸ ಸಂಗ್ರಹ ತೊಟ್ಟೆಯನ್ನು ವಿತರಿಸಲಾಯಿತು. ಜಿಲ್ಲಾ ಸಂಯೋಜಕರಾದ ಚಿದಾನಂದ, ತಾಲೂಕು ಸಂಯೋಜಕ ತಿಲಕ್ ಕುಮಾರ, ಕಿರಣಜೈನ್, ಸಂತೋಷಜೈನ್, ಮಹಾಂತೇಶ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 