ಹೂವಿನಹಡಗಲಿ: ಭಾವೈಕ್ಯತೆ ಮೆರೆದ ಹಡಗಲಿ ಮುಸ್ಲಿಮರು
ಲೋಕದರ್ಶನ ವರದಿ
ಹೂವಿನಹಡಗಲಿ 09: ಅಯ್ಯಪ್ಪ ಸ್ವಾಮಿಗಳು ಹಾಗೂ ಹನುಮ ಮಾಲಾಧಾರಿಗಳಿಗೆ ಉಪಹಾರ ವಿತರಿಸುವ ಮೂಲಕ ಪಟ್ಟಣದ ರಾಜಬಾಗ ಸವಾರ್ ಯಮನೂರಸ್ವಾಮಿ ದರ್ಗಾದಲ್ಲಿರುವ ಇಲ್ಲಿನ ಯಂಗ್ ಸ್ಟಾರ್ ಆಫ್ ಮುಸ್ಲಿಮರು ಭಾವೈಕೆತೆ ಮರೆದಿದ್ದಾರೆ.
ರಾಜಬಾಗ ಸವಾರ್ ದರ್ಗಾದಲ್ಲಿ ರಾತ್ರಿ ಮುಸ್ಲಿಮರು ಯುವಕರ ಪಡೆಯೊಂದು 40ಜನ ಅಯ್ಯಪ್ಪ ಸ್ವಾಮಿಗಳು ಮತ್ತು ಹನುಮ ಮಾಲಾಧಾರಿಗಳಿಗೆ ಉಪಹಾರ ವಿತರಿಸಿದ್ದು, ಇತರರಿಗೆ ಮಾದರಿಯಾಗಿದ್ದಾರೆ. ಕೇವಲ ಮುಸ್ಲಿಮರಷ್ಟೇ ಅಲ್ಲ ಇಲ್ಲಿನ ಹಿಂದೂಗಳು ಕೂಡ ಮುಸ್ಲಿಮರು ಆಚರಿಸುವ ರಂಜಾನ್ ಉಪವಾಸ ಸಂದರ್ಭದಲ್ಲಿ ಇಪ್ತಾರ್ ಕೂಡ ಮಾಡುತ್ತಾರೆ. ಇಲ್ಲಿನ ಹಿಂದು-ಮುಸ್ಲಿಮರು ಹೊಸ ಪದ್ದತಿಗೆ ನಾಂದಿ ಹಾಡಿದ್ದು, ಭಾವೈಕ್ಯೆದ ಕೇಂದ್ರದಿಂದ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸುತ್ತಿದ್ದಾರೆ. ಹಿಂದು-ಮುಸ್ಲಿಮರು ಹಿರಿಯರು ಸಹೋದರಂತೆ ನಡೆದುಕೊಂಡು ಬಂದಿದ್ದು ನಾವು ಸಹ ಹಿರಿಯರ ಮಾರ್ಗದರ್ಶನದಲ್ಲಿ ಹೋಗುತ್ತಿದ್ದೇವೆ ಎಂದು ಸಮಿತಿ ಎಜಾಜ್ ಮೈನು,ಫಯಾಜ್, ಶೇಕ್ ಹೇಳಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 