ಹೂವಿನಹಡಗಲಿ: ನಟ ಯಶ್ ಜನ್ಮದಿನ: ಸಸಿಗಳ ವಿತರಣೆ
ಲೋಕದರ್ಶನ ವರದಿ
ಹೂವಿನಹಡಗಲಿ 19: ರಾಂಕಿಂಗ್ ಸ್ಟಾರ್ ನಟ ಯಶ್ ಹುಟ್ಟುಹಬ್ಬದ ನಿಮಿತ್ತ ಪಟ್ಟಣದ ಅಖಿಲ ಕರ್ನಾಟಕ ಯಶ್ ಅಭಿಮಾನ ಬಳಗದಿಂದ ಇಲ್ಲಿನ ನಾನಾ ಕಚೇರಿಗಳಿಗೆ ಹೋಗಿ ಸಸಿಗಳನ್ನು ವಿತರಿಸುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಮಂಗಳವಾರ ಆಚರಿಸಲಾಯಿತು.
ಪಟ್ಟಣದ ಶಾಸಕ ನಿವಾಸ, ಪತ್ರಿಕಾ ಭವನ,ಪೊಲೀಸ್ ಠಾಣೆ, ತುಂಗಭದ್ರಾಪೌಢ ಶಾಲೆ, ಸೇರಿದಂತೆ ನಾನಾ ಕಡೆಗಳಿಗೆ ತೆರಳಿ ಸಸಿಗಳನ್ನು ವಿತರಿಸಲಾಯಿತು. ತುಂಗಭದ್ರಾ ಪ್ರೌಢಶಾಲೆಯ ಆವರಣದಲ್ಲಿ ಶಾಲೆಯ ಮುಖ್ಯಗುರುಗಳಾದ ಸುರೇಶ ಅಂಗಡಿ ಅವರ ಸಮ್ಮುಖದಲ್ಲಿ ಎಸ್ ಅಭಿಮಾನಿಗಳು ಸಸಿಗಳನ್ನು ನಡೆವು ಮೂಲಕ ಹುಟ್ಟು ಹಬ್ಬವನ್ನು ಯಶ್ ಅಭಿಮಾನಿಬಳಗದ ಶಿವಕುಮಾರ ಗಡಿಗಿ ನೇತೃತ್ವದಲ್ಲಿ ವಿಶೇಷವಾಗಿ ಆಚರಿಸಲಾಯಿತು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 