ಹೂವಿನಹಡಗಲಿ: ರೈತ ಸಂಪರ್ಕ ಕೇಂದ್ರಕ್ಕೆ ಸಂಸದ ದೇವೇಂದ್ರಪ್ಪ ದಿಢೀರ್ ಭೇಟಿ
ಹೂವಿನಹಡಗಲಿ 15: ತಾಲೂಕಿನ ಹಿರೇಹಡಗಲಿಯ ರೈತ ಸಂಪರ್ಕ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಸಂಸದ ವೈ.ದೇವೇಂದ್ರಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ದೂರವಾಣಿಯಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಬಿ.ಪಾಟೀಲ್ ಜತೆ ಮಾತನಾಡಿದ ಸಂಸದರು, ಇಲಾಖೆಯಿಂದ ಏರ್ಪಡಿಸುವ ರೈತ ಮೇಳ, ವಿವಿಧ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಮಾತ್ರ ಆಹ್ವಾನಿಸಿ, ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದೀರಿ. ಇನ್ನು ಮುಂದೆ ಎಲ್ಲ ಕಾರ್ಯಕ್ರಮಗಳ ಬಗ್ಗೆ ನಮಗೆ ಮಾಹಿತಿ ನೀಡಬೇಕು. ಸಕರ್ಾರದ ಯೋಜನೆಗಳನ್ನು ರೈತರಿಗೆ ತಲುಪಿಸಬೇಕು ಎಂದು ಸೂಚಿಸಿದ್ದಾರೆ.
ಪತ್ರ ಬರೆಯಿರಿ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು, ಸಿಬ್ಬಂದಿ ಕೊರತೆ ಮನಗಂಡ ಸಂಸದರು, ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದ್ದಾರೆ. ನಿವೃತ್ತ ಇಂಜಿನಿಯರ್ ಓದೋ ಗಂಗಪ್ಪ, ಮುಖಂಡರಾದ ಕೊಂಪಿ ವೀರಭದ್ರಪ್ಪ, ಅಂಜಿನಪ್ಪ, ಕೊಟ್ರೇಶ, ಉಚ್ಚೆಂಗೆಪ್ಪ, ಭೀಮಣ್ಣ ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 