ಬಾಗೇವಾಡಿಯವರಿಂದ ಬೃಹತ್ ರುದ್ರಾಕ್ಷಿ ಮಾಲೆ ಅರ್ಪಣೆ
ಲೋಕದರ್ಶನವರದಿ
ಶಿಗ್ಗಾವಿ20: ಪಟ್ಟಣದ ವೀರಗಲ್ಲಿಯಲ್ಲಿರುವ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವಕ್ಕೆ ಗೌಳಿ ಓಣಿಯ ನಿವಾಸಿ ತುಕಾರಾಮ ಪುಂಡಲಿಕಪ್ಪ ಬಾಗೇವಾಡಿ ಅವರು ಬೃಹತ್ ರುದ್ರಾಕ್ಷಿ ಮಾಲೆಯನ್ನು ಅಪರ್ಿಸಿ ಭಕ್ತಿ ಭಾವ ಮೆರೆದರು.
11 ಸಾವಿರ ರುದ್ರಾಕ್ಷಿಗಳಿಂದ ತಯಾರಿಸಿದ ಈ ಬೃಹತ್ ರುದ್ರಾಕ್ಷಿ ಮಾಲೆಯನ್ನು ಪಟ್ಟಣದ ಪೋಸ್ಟ ಆಫೀಸ್ ಹತ್ತಿರ ಇರುವ ಆಂಜನೆಯ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ರಥೋತ್ಸವಕ್ಕೆ ಅಪರ್ಿಸಲಾಯಿತು.
ಈ ಸಂದರ್ಭದಲ್ಲಿ ರಾಘವೇಂದ್ರ ಬಾಗೇವಾಡಿ, ರಮೇಶ ವನಹಳ್ಳಿ, ಮಂಜುನಾಥ ಬಂಡಿವಡ್ಡರ, ಭೀಮಣ್ಣ ಕಾಳೆ, ಶಿವಪ್ಪ ಗಂಜೀಗಟ್ಟಿ ಸೇರಿದಂತೆ ಇತರರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 