ದೇವರ ದಾಸಿಮಯ್ಯ ಜಯಂತಿ ಆಚರಣೆ
ಧಾರವಾಡ 10: ಆದ್ಯ ವಚನಕಾರ ದೇವರ ದಾಸಿಮಯ್ಯ ಅವರ 1040 ನೇ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ಆಚರಿಸಲಾಯಿತು.
ಜಿಲ್ಲಾಧಿಕಾರಿ ದೀಪಾ ಚೋಳನ್ ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. ಅಪರ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ, ರಂಗಾಯಣ ಆಡಳಿತಾಧಿಕಾರಿ ಕೆ.ಎಚ್ ಚನ್ನೂರ ಕವಲಗೇರಿ ಗ್ರಾಮದ ಶಿವಾನಂದ ಮಠದ ಶಿವಾನಂದ ಸರಸ್ವತಿ ಸ್ವಾಮಿಜಿ, ರವಿ ಮಾರುತಿ ಲೋಲಿ, ಷಡಕ್ಷರಿ ಪಕ್ಕೀರಪ್ಪ, ದೇವೆಂದ್ರ ಎಮ್ ಹೊಸಮನಿ, ರವೀಂದ್ರ ಲೋಲೆನವರ, ಈಶ್ವರ ಆರ್ ಕಾಮಕರ, ತಾರಿಬಾ ಬೇಲ್ಕರ್, ಆರ್.ಡಿ. ಗದ್ದೆಣ್ಣನವರ, ಅನಸುಯಾ ನವಲಗುಂದ, ಸಮಾಜದ ಮುಖಂಡರು ಸೇರಿದಂತೆ ವಿವಿಧ ಅಧಿಕಾರಿಗಳು, ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 