ಕಂಪ್ಲಿ: ಕನ್ನಡ ಪರೀಕ್ಷೆಗಳಿಗೆ ಅವಕಾಶ ನೀಡಿ
ಲೋಕದರ್ಶನ ವರದಿ
ಕಂಪ್ಲಿ 19: ಬ್ಯಾಂಕ್, ಎಲ್ಐಸಿ ಸರಕಾರಿ. ಸೇರಿದಂತೆ ಪ್ರಮುಖ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಕೇಂದ್ರ ಸಕರ್ಾರ ಕನ್ನಡಿಗರಿಗೆ ಹಿಂದಿ ಹೇರುವ ಪ್ರಯತ್ನ ತೀವ್ರ ಖಂಡನೀಯ ಎಂದು ಇಲ್ಲಿನ ಪುರಸಭೆ ಮಾಜಿ ಅಧ್ಯಕ್ಷ ಬಿ.ಸಿದ್ದಪ್ಪ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸಕರ್ಾರ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ. ಬ್ಯಾಂಕ್ ಮತ್ತು ಎಲ್ಐಸಿಯವರು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಜನರ ಜೊತೆ ವ್ಯವಹಾರ ಮಾಡುತ್ತಾರೆ. ಈ ಎರಡು ಇಲಾಖೆಗಳಲ್ಲಿ ನೌಕರಿ ಪಡೆಯಲು ಇಂಗ್ಲೀಷ್ ಅಥವಾ ಹಿಂದಿ ಭಾಷಾ ಪರೀಕ್ಷೆ ಎದುರಿಸಬೇಕೆಂಬ ನಿಯಮ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಜನತೆಗೆ ಮಾಡುತ್ತಿರುವ ವಂಚನೆಯಾಗುತ್ತಿದೆ. ಕೇಂದ್ರ ಸರ್ಕಾರ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 