ಕಂಪ್ಲಿ: ತುಂಗಭದ್ರಾ ನದಿ ಸೇತುವೆ ಸಂಚಾರ ಸ್ಥಗಿತ
ಲೋಕದರ್ಶನ ವರದಿ
ಕಂಪ್ಲಿ 23: ತುಂಗಭದ್ರಾ ಸೇತುವೆ ಮುಳುಗಿ ಕಂಪ್ಲಿಮತ್ತು ಗಂಗಾವತಿಗೆ ಸಂಪರ್ಕ ಕಡಿತಗೊಂಡಿತು.ತುಂಗಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ 1.28ಲಕ್ಷ ಕ್ಯೂಸೆಕ್ಸ್ನಷ್ಟು ನೀರು ಹರಿದು ಬರುತ್ತಿದೆ ಪಾದಚಾರಿ, ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.ೆ ನದಿ ಪಾತ್ರದಲ್ಲಿರುವ ಗ್ರಾಮೀಣ ಪ್ರದೇಶದಲ್ಲಿ ಡಂಗುರ ಹಾಕಿಸುವುದು ಮೂಲಕ ಮುನ್ನೆಚ್ಚರಿಕೆ ನೀಡಲಾಗಿದೆ. ಪೊಲೀಸರನ್ನು ನಿಯೋಜಿಸಲಾಗಿದೆ. ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ ಗೌಸಿಯಾ ಬೇಗಂ ತಿಳಿಸಿದರು ಪುರಸಭೆ ಮುಖ್ಯಾಧಿಕಾರಿ ಕೆ.ದುರುಗಣ್ಣ, ಉಪ ತಹಶೀಲ್ದಾರ ಬಿ.ರವೀಂದ್ರಕುಮಾರ್, ಪಿಎಸ್ಐ ಮೌನೇಶ್ ರಾಥೋಡ್, ಕಂದಾಯ ನಿರೀಕ್ಷಕ ಎಸ್.ಎಸ್.ತಂಗಡಗಿ, ಗ್ರಾಲೆಗಳಾದ ಗಿರೀಶ್, ಆತೀಫ್ ಸೇರಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಕಂದಾಯ, ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 