ದಿ. 10ರಂದು “ಲೈಟ್ ಹೌಸ್” ಕೃತಿ ಬಿಡುಗಡೆ ಸಮಾರಂಭ
"Lighthouse" book launch ceremony on the 10th
ಲೋಕದರ್ಶನ ವರದಿ
ಧಾರವಾಡ 09: ಕರ್ನಾಟಕ ವಿದ್ಯಾವರ್ಧಕ ಸಂಘವು ದಿ. 10ರಂದು ಮಂಗಳವಾರ ಸಂಜೆೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ಡಾ. ಬಸು ಬೇವಿನಗಿಡದ ಅವರು ಅನುವಾದಿಸಿದ ವರ್ಜಿನಿಯಾ ವೂಲ್ಫ್ ಅವರ “ಲೈಟ್ ಹೌಸ್” ಕೃತಿಯ ಬಿಡುಗಡೆ ಸಮಾರಂಭ ಏರಿ್ಡಸಲಾಗಿದೆ.
ಧಾರವಾಡ ಹಿರೇಮಲ್ಲೂರ ಈಶ್ವರನ್ ಪ.ಪೂ ಕಾಲೇಜಿನ ಪ್ರಾಚಾರ್ಯ ಪ್ರ್ರಾ. ಶಶಿಧರ ತೋಡಕರ ಅಧ್ಯಕ್ಷತೆ ವಹಿಸುವರು.
ಬೆಳಗಾವಿಯ ಬೆಟಗೇರಿ ಕೃಷ್ಣಶರ್ಮ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾದ ಡಾ. ವಿನಯಾ ಒಕ್ಕುಂದ ಕೃತಿ ಲೋಕಾರೆ್ಣ ಮಾಡುವರು.
ಧಾರವಾಡ ಹಿರಿಯ ಕವಯತ್ರಿ ಹಾಗೂ ಪ್ರಾಧ್ಯಾಪಕಿ ಡಾ. ಅನಸೂಯಾ ಕಾಂಬಳೆ ಪುಸ್ತಕ ಕುರಿತು ಮಾತನಾಡುವರು.
ಧಾರವಾಡ ಹಿರಿಯ ಕಥೆ-ಕಾದಂಬರಿಕಾರರಾದ ಡಾ. ಬಸು ಬೇವಿನಗಿಡದ ಉಪಸ್ಥಿತರಿರುವರು.
ಸಾಹಿತಿಗಳು, ಚಿಂತಕರು, ಕಲಾವಿದರು, ವಿದ್ಯಾರ್ಥಿಗಳು, ತಾಯಂದಿರು, ಸಂಘದ ಆಜೀವ ಸದಸ್ಯರು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸ್ಮರಣೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 