ಸ್ಥಳೀಯ ಸಂಸ್ಥೆ ಚುನಾವಣೆ : ಲೈಸೆನ್ಸ್ ಇರುವ ಶಸ್ತ್ರಾಸ್ತ್ರ ಠೇವಣಿ ಮುಂದುವರಿಕೆಗೆ ಆದೇಶ
ಧಾರವಾಡ.15: 2019 ರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಿಮಿತ್ತ ನವಲಗುಂದ ಪುರಸಭೆ, ಕಲಘಟಗಿ ಪಟ್ಟಣ ಪಂಚಾಯತ್ ಮತ್ತು ಅಳ್ನಾವರ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರಗಳ ಪರವಾನಿಗೆದಾರರು ತಾವು ಹೊಂದಿದ ಶಸ್ತ್ರಾಸ್ತ್ರಗಳನ್ನು ಮೆ 27 ರವರೆಗೆ ತಮ್ಮ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣ ಇರಿಸಬೇಕೆಂದು ಆದೇಶಿಸಿರುವುದನ್ನು ತಿದ್ದುಪಡಿ ಮಾಡಿ ಮೇ 28 ರಿಂದ ಮೆ 31 ರ ವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 