ಸ್ಥಳೀಯ ಸಂಸ್ಥೆ ಚುನಾವಣೆ : ಲೈಸೆನ್ಸ್ ಇರುವ ಶಸ್ತ್ರಾಸ್ತ್ರ ಠೇವಣಿ ಮುಂದುವರಿಕೆಗೆ ಆದೇಶ
ಧಾರವಾಡ.15: 2019 ರ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಿಮಿತ್ತ ನವಲಗುಂದ ಪುರಸಭೆ, ಕಲಘಟಗಿ ಪಟ್ಟಣ ಪಂಚಾಯತ್ ಮತ್ತು ಅಳ್ನಾವರ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರಗಳ ಪರವಾನಿಗೆದಾರರು ತಾವು ಹೊಂದಿದ ಶಸ್ತ್ರಾಸ್ತ್ರಗಳನ್ನು ಮೆ 27 ರವರೆಗೆ ತಮ್ಮ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣ ಇರಿಸಬೇಕೆಂದು ಆದೇಶಿಸಿರುವುದನ್ನು ತಿದ್ದುಪಡಿ ಮಾಡಿ ಮೇ 28 ರಿಂದ ಮೆ 31 ರ ವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದೀಪಾ ಚೋಳನ್ ಅವರು ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 