'ಭ್ರಷ್ಟಾಚಾರ ನಿಮರ್ೂಲನೆಗೆ ನೋಟ್ ಬ್ಯಾನ್ ಔಷಧಿ
ಭೋಪಾಲ್: ದೇಶದಲ್ಲಿ ಬಲವಾಗಿ ಬೇರೂರಿದ್ದ ಭ್ರಷ್ಟಾಚಾರ ವ್ಯವಸ್ಥೆಯನ್ನು ಬುಡಸಮೇತ ಕಿತ್ತುಹಾಕಿ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ನೋಟು ಅಮಾನ್ಯೀಕರಣ ಎಂಬ ಔಷಧಿಯನ್ನು ನೀಡಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜಾಬ್ವಾದಲ್ಲಿ ಬಿಜೆಪಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿನ ಭ್ರಷ್ಟಾಚಾರ ನಿಮರ್ೂಲನೆ ಮಾಡಲು ಕಷಾಯ ರೀತಿಯಲ್ಲಿ ನೋಟ್ ಅಮಾನ್ಯತೆಯನ್ನು ಬಳಸಲಾಗಿದೆ ಎಂದರು.
ಕಾಖರ್ಾನೆ, ಕಚೇರಿ, ಮನೆ ಹಾಗೂ ಹಾಸಿಗೆ ಅಡಿಯಲ್ಲಿ ಹಣ ಇಟ್ಟಿದ್ದ ಜನರು ಇಂದು ಪ್ರತಿಯೊಂದು ಪೈಸೆಗೆ ತೆರಿಗೆ ಕಟ್ಟುವಂತಾಗಿದೆ. ಈ ಹಣವನ್ನು ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಉಪಯೋಗಿಸಲಾಗಿದೆ ಎಂದು ಹೇಳಿದರು. 2022ರೊಳಗೆ ರೈತರ ಆದಾಯ ದುಪ್ಪಟ್ಟುಗೊಳಿಸಲಾಗುವುದು ಎಂದು ಭರವಸೆ ನೀಡಿದ ಪ್ರಧಾನಿ, ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಯಾವುದೇ ಗ್ಯಾರಂಟಿ ಇಲ್ಲದೆ 14 ಕೋಟಿ ಜನರಿಗೆ ಕೇಂದ್ರಸಕರ್ಾರ ಸಾಲ ನೀಡಿದೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 