ಯುವತಿಯ 'ಜೀವಂತ ಹೃದಯ ರವಾನೆ' ಮೈಸೂರಿನಿಂದ ಬೆಂಗಳೂರಿಗೆ
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊನ್ನೆ ಅಪಘಾತ ನಡೆದಿತ್ತು. ಈ ವೇಳೆ ಬೈಕ್ನಲ್ಲಿದ್ದ ಸವಾರ ಸ್ಥಳದಲ್ಲೇ ಸಾವನಪ್ಪಿದ್ದ. ಇನ್ನು ಹಿಂಬದಿಯಲ್ಲಿ ಕುಳಿತಿದ್ದ ಯುವತಿ ನಯನಾ ಗಂಭೀರವಾಗಿ ಗಾಯಗೊಂಡಿದ್ದಳು.
ತಕ್ಷಣ ಯುವತಿಯನ್ನ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ನಯನಾ ಬದುಕುಳಿಯುವುದು ಕಷ್ಟ ಎಂದು ತಿಳಿಸಿದ್ದರು. ಈ ಹಿನ್ನೆಲೆ ನಯನಾ ಹೃದಯ ಸ್ಥಳಾಂತರಕ್ಕೆ ಪೋಷಕರು ಒಪ್ಪಿಗೆ ಸೂಚಿಸಿದ್ದರು.
ಇಂದು ಮನೆಯವರ ಒಪ್ಪಿಗೆ ಪಡೆದು ಶಸ್ತ್ರಚಿಕಿತ್ಸೆ ಮೂಲಕ ಹೃದಯ ತೆಗೆದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಪೊಲೀಸರ ಸಹಕಾರದೊಂದಿಗೆ ಆಂಬ್ಯುಲೆನ್ಸ್ನಲ್ಲಿ ಹೃದಯ ರವಾನಿಸಲಾಯಿತು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 