ಪೆಟ್ರೋಲ್- ಡಿಸೈಲ್ ಹೆಚ್ಚಿನ ತೆರೆಗೆ ಕಡಿತಗೊಳಿಸುವಂತೆ ಆಗ್ರಹ
ಲೋಕದರ್ಶನ ವರದಿ
ವಿಜಯಪುರ 06: ಪೆಟ್ರೋಲ್ ಮತ್ತು ಡಿಸೈಲ್ ಹೆಚ್ಚಿನ ತೆರಿಗೆ ನೀಡಿದ್ದು ಮತ್ತೊಮ್ಮೆ ಮುಖ್ಯಮಂತ್ರಿಗಳು ಪುನರ ಪರಿಶೀಲನೆ ಮಾಡಿ ಜನಸಾಮಾನ್ಯರ ಮೇಲೆ ಆಗುವ ಹೊರೆಯನ್ನು ಕಡಿತಗೊಳಿಸಬೇಕು ಎಂದು ಕೆಪಿಸಿಸಿ ಕಾರ್ಯದಶರ್ಿ ಹಾಸಿಂಪೀರ ವಾಲಿಕಾರ ಆಗ್ರಹಿಸಿದ್ದಾರೆ. ಈಗಾಗಲೇ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡಿಸೈಲ್ ಮೇಲೆ ಹಾಕಿದ ತೆರಿಗೆ ಗ್ರಾಹಕರಿಗೆ ಭಾರವಾಗಿದೆ. ರಾಜ್ಯ ಸರಕಾರವು ಮತ್ತೊಮ್ಮೆ ಹೆಚ್ಚಿನ ತೆರಿಗೆ ನೀಡಿದ್ದು ಸೂಕ್ತವಾದುದ್ದಲ್ಲ. ಬಡವರ ಆಹಾರದಲ್ಲಿ ಕಡಿತಗೊಳಸದೆ ಮೊದಲಿನಂತೆ ಯೋಜನೆಯನ್ನು ಜಾರಿಗೆಗೊಳಿಸಬೇಕು. ಹಿಂದಿನ ಸರಕಾರ ಮಾಡಿದ ಬಜೆಟ್ನ್ನು ಪರಿಪೂರ್ಣವಾಗಿ ಜಾರಿಗೆಯಾಗುವಂತೆ ಗಮನ ಹರಿಸಬೇಕು. ಎಲ್ಲ ತರಹದ ರೈತರಿಗೆ ಸಾಲ ಮನ್ನಾ ಯೋಜನೆ ಉಪಯುಕ್ತವಾಗಬೇಕು ಎಂದು ಕೆಪಿಸಿಸಿ ಕಾರ್ಯದಶರ್ಿ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 