ಜುಲೈ 16ರಂದು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಮುಷ್ಕರ
ಬಳ್ಳಾರಿ03: ಭವಿಷ್ಯ ನಿಧಿ ವಿಚಾರಣೆಗೆ ಹಾಜರಾಗಬೇಕು. ಈ ಕುರಿತು ಹೈಕೊಟರ್್ ನಲ್ಲಿ ಸಲ್ಲಿಸಿರುವ ರಿಟ್ ಅಜರ್ಿಯನ್ನು ಹಿಂಪಡೆಯಬೇಕು. ಸೇರಿದಂತೆ ಹಲವು ಬೇಡಿಕೆಗಳ ಈಡೆರಿಕೆಗೆ ಈ ತಿಂಗಳು 16ರಂದು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ನೌಕರರಿಂದ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ನೌಕರರ ಒಕ್ಕೂಟ ಇದಕ್ಕೆ ಕರೆ ನೀಡಿದೆ ಎಂದು ಒಕ್ಕೂಟದ ಗೌರವಧ್ಯಕ್ಷ ಎಂ.ರಾಮ್ರಾವ್ ತಿಳಿಸಿದರು. ಈ ಕುರಿತು ಪತ್ರಿಕಾಭವನದಲ್ಲಿ ಸೋಮುವಾರ ಪತ್ರಿಕಾ ಗೋಷ್ಟಿನಡೆಸಿದ ಅವರು ಬ್ಯಾಂಕಿನ ಕ್ಯಾಜಿವಲ್ ನೌಕರರಿಗೆ ನೀಡಬೇಕಾಗಿದ್ದ ಭವಿಷ್ಯ ನಿಧಿ ವಿಚಾರದಲ್ಲಿ ಬ್ಯಾಂಕಿನ ಆಡಳಿತ ಮಂಡಳಿ ಇಲಾಖೆ ವಿಚಾರಣೆ ಎದುರಿಸದೇ ವಿಚಾರಣೆ ವಿರುದ್ದ ಸಲ್ಲಿಸಿರುವ ರಿಟ್ ಹಿಂಪಡೆಯಬೇಕು. ಬ್ಯಾಂಕ್ ಲಾಭದಾಯಕವಾಗಿದ್ದರೂ ನೌಕರರ ಹಿತ ಕಾಯದೇ ಬ್ಯಾಂಕಿನ ಉನ್ನತ ಅಧಿಕಾರಿಗಳು ವಂಚನೆ ಮಾಡುತ್ತಿದ್ದಾರೆ. ಹೈಕೊಟರ್್ ಆದೇಶದಂತೆ ನಿವೃತ್ತಿ ವೇತನವನ್ನು ನೀಡದೇ ಬ್ಯಾಂಕ್ ನೌಕರರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು. ಟೆಂಪರ್ವರಿ ಸಬ್ಸ್ಟಾಫ್ ನೌಕರರನ್ನು ಖಾಯಂ ಗೊಳಿಸಬೇಕು. ದೇಶದ ಪ್ರತಿ ರಾಜ್ಯದಲ್ಲಿ ಒಂದೇ ಗ್ರಾಮೀಣ ಬ್ಯಾಂಕ್ ಮಾಡುವ ಪ್ರಕ್ರೀಯೆ ಆರಂಭಗೊಂಡಿದ್ದು ರಾಜ್ಯದ ಎಲ್ಲಾ ಗ್ರಾಮೀಣ ಬ್ಯಾಂಕಗಳನ್ನು ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ನಲ್ಲಿ ವಿಲಿನಗೊಳಿಸಲು ಒಪ್ಪಿಗೆ ಸೂಚಿಸಬೇಕು. ಎಂದು ಆಗ್ರಹಿಸಿ ಜು.16ರಂದು ಬ್ಯಾಂಕಿನ ಪ್ರಧಾನ ಕಛೇರಿಯ ಮುಂದೆ ಮುಷ್ಕರ ನಡೆಸಲಿವೆ.
ಇದಕ್ಕೆ ಬ್ಯಾಂಕಿನ ಇತರ ನೌಕರರ ಸಂಘಟನೆಗಳ ಬೆಂಬಲ ಕೋರಿದೆ ಎಂದರು. ನಮ್ಮ ಬೇಡಿಕೆಗಳ ಬಗ್ಗೆ ಈ ಹಿಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದಾಗ ಬ್ಯಾಂಕಿನ ಜಿ.ಎಂ ಈ ವಿಷಯ ನನಗೆ ಗೊತ್ತಿಲ್ಲ. ಅಧ್ಯಕ್ಷರಿಗೆ ಕೇಳಿ ಎಂದು ನಿರ್ಲಕ್ಷತನದಿಂದ ವತರ್ಿಸಿರುವುದನ್ನು ಒಕ್ಕೂಟ ಖಂಡಿಸುತ್ತದೆ ಎಂದರು. ಈ ಸುದ್ದಿಗೋಷ್ಟಿಯಲ್ಲಿ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ನೌಕರರ ಒಕ್ಕೂಟದ ಅಧ್ಯಕ್ಷ ಹೆಚ್. ತಿಪ್ಪೆಸ್ವಾವಿ, ಪ್ರಧಾನ ಕಾರ್ಯದಶರ್ಿ ಎನ್.ಆಂಜೀನ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 