ಕಾನೂನು ಸಾಕ್ಷರತಾ ಜಾಥ ಅಭಿಯಾನಕ್ಕೆ ಚಾಲನೆ
ಸಿದ್ದಾಪುರ; ನಾಲ್ಕು ದಿನಗಳಕಾಲ ತಾಲೂಕಿನ ವಿವಿಧೆಡೆ ನಡೆಯುವ ಕಾನೂನು ಸಾಕ್ಷರತಾ ಜಾಥ ಹಾಗೂ ಜನತಾ ನ್ಯಾಯಾಲಯ ಅಭಿಯಾನಕ್ಕೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಸುನಿತಾ ಚಾಲನೆ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಡಾ. ರವಿ ಹೆಗಡೆ ಹೂವಿನ ಮನೆ, ಉಪಾಧ್ಯಕ್ಷ ಎಂ. ಡಿ.ನಾಯ್ಕ. ತಾಲುಕ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಶ್ರೀಧರ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಆರ್,ನಾಯ್ಕ, ಸಹಾಯಕ ಸಕರ್ಾರಿ ಅಭಿಯೋಜಕ ಚಂದ್ರಶೇಖರ್ ಎಚ್.ಎಸ್, ವಲಯಾರಣ್ಯಾಧಿಕಾರಿ ಲೋಕೇಶ ಪಾಠಣ್ಕರ್ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 