ಕಾನೂನು ಸಾಕ್ಷರತಾ ಜಾಥ ಅಭಿಯಾನಕ್ಕೆ ಚಾಲನೆ
ಸಿದ್ದಾಪುರ; ನಾಲ್ಕು ದಿನಗಳಕಾಲ ತಾಲೂಕಿನ ವಿವಿಧೆಡೆ ನಡೆಯುವ ಕಾನೂನು ಸಾಕ್ಷರತಾ ಜಾಥ ಹಾಗೂ ಜನತಾ ನ್ಯಾಯಾಲಯ ಅಭಿಯಾನಕ್ಕೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಸುನಿತಾ ಚಾಲನೆ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಡಾ. ರವಿ ಹೆಗಡೆ ಹೂವಿನ ಮನೆ, ಉಪಾಧ್ಯಕ್ಷ ಎಂ. ಡಿ.ನಾಯ್ಕ. ತಾಲುಕ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಶ್ರೀಧರ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಆರ್,ನಾಯ್ಕ, ಸಹಾಯಕ ಸಕರ್ಾರಿ ಅಭಿಯೋಜಕ ಚಂದ್ರಶೇಖರ್ ಎಚ್.ಎಸ್, ವಲಯಾರಣ್ಯಾಧಿಕಾರಿ ಲೋಕೇಶ ಪಾಠಣ್ಕರ್ ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 