ಈಜಲು ಹೋದ ನಾಲ್ಕು ವಿದ್ಯಾಥರ್ಿಗಳ ಸಾವು
ಬೆಳಗಾವಿ, ನಗರ ಹೊರವಲಯದ ಸಾವಗಾಂವ ಬಳಿಯ ಕೆರೆಯೊಂದರಲ್ಲಿ ಈಜಲು ಹೋಗಿದ್ದ ನಾಲ್ವರು ಹದಿಹರೆಯದ ಹುಡುಗರು ಇಂದು ಜಲಸಮಾಧಿಯಾಗಿದ್ದಾರೆ. ಹುಡುಗರ ಬಟ್ಟೆಗಳು ಕೆರೆಯ ದಂಡೆಯಲ್ಲಿ ಕಂಡು ಬಂದದ್ದರಿಂದ ಈ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಬೆನಕನಹಳ್ಳಿ ನಿವಾಸಿ ಸಾಹಿಲ್ ಯುವರಾಜ ಬೆನಕೆ (15), ಭಾಗ್ಯನಗರದ ಚೈತನ್ಯ ಭಾಂದುಗರ್ೆ (16), ಗಣೇಶಪುರದ ಅಮನ್ ಸಿಂಗ್ (14) ಹಾಗೂ ಶಹಾಪೂರದ ಗೌತಮ ಕಲಘಟಗಿ (15) ಎಂದು ಗುರುತಿಸಲಾಗಿದೆ.
ಈ ನಾಲ್ವರೂ ಗೆಳೆಯರು ಖಾಸಗಿ ಶಾಲೆಯೊಂದರಲ್ಲಿ ಹತ್ತನೇ ವರ್ಗದಲ್ಲಿ ಕಲಿಯುತ್ತಿದ್ದರು. ಬೆಳಗಾವಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 