ಈಜಲು ಹೋದ ನಾಲ್ಕು ವಿದ್ಯಾಥರ್ಿಗಳ ಸಾವು
ಬೆಳಗಾವಿ, ನಗರ ಹೊರವಲಯದ ಸಾವಗಾಂವ ಬಳಿಯ ಕೆರೆಯೊಂದರಲ್ಲಿ ಈಜಲು ಹೋಗಿದ್ದ ನಾಲ್ವರು ಹದಿಹರೆಯದ ಹುಡುಗರು ಇಂದು ಜಲಸಮಾಧಿಯಾಗಿದ್ದಾರೆ. ಹುಡುಗರ ಬಟ್ಟೆಗಳು ಕೆರೆಯ ದಂಡೆಯಲ್ಲಿ ಕಂಡು ಬಂದದ್ದರಿಂದ ಈ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಬೆನಕನಹಳ್ಳಿ ನಿವಾಸಿ ಸಾಹಿಲ್ ಯುವರಾಜ ಬೆನಕೆ (15), ಭಾಗ್ಯನಗರದ ಚೈತನ್ಯ ಭಾಂದುಗರ್ೆ (16), ಗಣೇಶಪುರದ ಅಮನ್ ಸಿಂಗ್ (14) ಹಾಗೂ ಶಹಾಪೂರದ ಗೌತಮ ಕಲಘಟಗಿ (15) ಎಂದು ಗುರುತಿಸಲಾಗಿದೆ.
ಈ ನಾಲ್ವರೂ ಗೆಳೆಯರು ಖಾಸಗಿ ಶಾಲೆಯೊಂದರಲ್ಲಿ ಹತ್ತನೇ ವರ್ಗದಲ್ಲಿ ಕಲಿಯುತ್ತಿದ್ದರು. ಬೆಳಗಾವಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 