ವಿಷ ಸೇವಿಸಿ ಆತ್ಮಹತ್ಯೆ
ಲೋಕದರ್ಶನವರದಿ
ರಾಣೇಬೆನ್ನೂರು.15: ಕೌಟಂಬಿಕ ಕಲಹ ಹಾಗೂ ಅನಾರೋಗ್ಯದಿಂದಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿದ ವ್ಯಕ್ತಿಯೋರ್ವನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಅಪ್ಪರ್ತುಂಗಾ ಜಾಗೆಯ ಬಳಿ ಇರುವ ನೂತನ ಹೌಸಿಂಗ್ ಕಾಲೋನಿಯಲ್ಲಿ ಬುಧವಾರ ನಡೆದಿದೆ. ಮೃತನನ್ನು ಸ್ಥಳೀಯ ದೊಡ್ಡಪೇಟೆಯ ಕರಬಸಪ್ಪ ಈರಪ್ಪ ದಕ್ಶೆಟ್ಟಿ(38) ಎಂದು ಗುರುತಿಸಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 