ತಮ್ಮ ಗುರಿ ಕಡೆಗೆ ಗಮನ ಇರಬೇಕು: ಡಾ. ವೀರಪ್ಪ
ಲೋಕದರ್ಶನ ವರದಿ
ಬೆಳಗಾವಿ : ವಿದ್ಯಾಥಿಗಳು ಬಿ.ಸಿ.ಎ ವಿಭಾಗದ ಉಪಯೋಗ ಪಡೆದುಕೊಳ್ಳಬೇಕು ಹಾಗೂ ತಮ್ಮ ಗುರಿ ಕಡೆಗೆ ಗಮನ ಇರಬೇಕು ಎಂದು ಗೊಗಟೆ ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ಎಚ್ ವೀರಪ್ಪ ಹೇಳಿದರು.
ನಗರದಲ್ಲಿ ದಿ. 4ರಂದು ಗೊಗಟೆ ಕಾಲೇಜಿನಲ್ಲಿ ನಡೆದ ಬಿ.ಸಿ.ಎ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾಥಿಗಳಿಗೆ ಸಲಹೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 