ತಮ್ಮ ಗುರಿ ಕಡೆಗೆ ಗಮನ ಇರಬೇಕು: ಡಾ. ವೀರಪ್ಪ
ಲೋಕದರ್ಶನ ವರದಿ
ಬೆಳಗಾವಿ : ವಿದ್ಯಾಥಿಗಳು ಬಿ.ಸಿ.ಎ ವಿಭಾಗದ ಉಪಯೋಗ ಪಡೆದುಕೊಳ್ಳಬೇಕು ಹಾಗೂ ತಮ್ಮ ಗುರಿ ಕಡೆಗೆ ಗಮನ ಇರಬೇಕು ಎಂದು ಗೊಗಟೆ ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ಎಚ್ ವೀರಪ್ಪ ಹೇಳಿದರು.
ನಗರದಲ್ಲಿ ದಿ. 4ರಂದು ಗೊಗಟೆ ಕಾಲೇಜಿನಲ್ಲಿ ನಡೆದ ಬಿ.ಸಿ.ಎ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾಥಿಗಳಿಗೆ ಸಲಹೆ ನೀಡಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 