ಇಂದು ಚಂದನ ದೂರದರ್ಶನದಲ್ಲಿ ಹೊನಕಟ್ಟಿ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 4: ಬೆಂಗಳೂರು ಸಿಐಡಿ ಪೊಲೀಸ್ ಇನ್ಸ್ಪೆಕ್ಟರರಾಗಿ ಸೇವೆ ಸಲ್ಲಿಸುತ್ತಿರುವ ಜ್ಯೋತಿಲರ್ಿಂಗ ಹೊನಕಟ್ಟಿ ಅವರು ಹಾಡಿದ ಉತ್ತರ ಕನರ್ಾಟಕ ಜನಪದ ಹಾಡುಗಳ ಕಾರ್ಯಕ್ರಮ ದಿ.5 ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರು ಚಂದನ ದೂರದರ್ಶನದಲ್ಲಿ ಪ್ರಸಾರವಾಗಲಿದೆ.
ಪೊಲೀಸ್ ಇಲಾಖೆಯಲ್ಲಿದ್ದುಕೊಂಡೆ ಹೊನಕಟ್ಟಿ ಅವರು ಸಾಕಷ್ಟು ಜಾನಪದ ಕಾರ್ಯಕ್ರಮ ನೀಡಿದ್ದಾರೆ, ಈ ಕುರಿತು ಸಿಡಿ ಸಹ ಬಿಡುಗಡೆಗೊಂಡಿದೆ..
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 