ವಿಜಯಪರ: ರೈಲು ಉದ್ಘಾಟನಾ ಸಮಾರಂಭ
ಲೋಕದರ್ಶನ ವರದಿ
ವಿಜಯಪರ 22: ಬ್ರಾಡ್ಗೇಜ್ ಹೋರಾಟ ಸಮಿತಿವತಿಯಿಂದ ಇಂದು ನಗರದಲ್ಲಿ ವಿಜಯಪುರ ಯಶವಂತಪೂರ ಸ್ಪೇಶಲ್ ಡೇಲಿ ಎಕ್ಸಪ್ರೆಸ್ ರೈಲು ಉದ್ಘಾಟನಾ ಸಮಾರಂಭದಲ್ಲಿ ರೇಲ್ವೆ ಸಚಿವ ಸುರೇಶ ಅಂಗಡಿ ಇವರಿಗೆ ಸಮಿತಿವತಿಯಿಂದ ರೈಲು ಸಂಖ್ಯೆ 06542 ವಿಜಯಪುರ ಯಶವಂತಪುರ ಈಗಿನ ವೇಳೆಯನ್ನು ಬದಲಾಯಿಸಿ ರಾತ್ರಿ 8 ಗಂಟೆಗೆ ಬಿಟ್ಟು ಬೆಳಗ್ಗೆ 8 ಗಂಟೆಗೆ ಬೆಂಗಳೂರು ತಲುಪಬೇಕು ಎಂದು ಮನವಿ ಸಲ್ಲಿಸಲಾಯಿತು.
ವಿಜಯಪುರ- ತಿರುಪತಿ ಹೊಸದಾದ ರೈಲನ್ನು ಮತ್ತು ಕನರ್ಾಟಕ ಎಕ್ಸಪ್ರೆಸ್ ರೈಲು ವಿಜಯಪುರ ಮಾರ್ಗವಾಗಿ ಓಡಿಸಲು ಮತ್ತು ಗದಗ ಮುಂಬೈ ರೈಲನ್ನು ದಿನಂಪ್ರತಿ ಓಡಿಸಲು ಸಚಿವರಿಗೆ ಮನವಿ ಸಲ್ಲಿಸಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ರೇಲ್ವೇ ಹೋರಾಟ ಸಮಿತಿಯ ಸಂಸ್ಥಾಪಕರಾದ ದಿ.ಡಾ.ವಿಶ್ವನಾಥ ಭಾವಿ ಸುಪುತ್ರ ರೇಲ್ವೆ ಬ್ರಾಡ್ಗೇಜ್ ಹೋರಾಟ ಸಮಿತಿಯ ಉಪಾಧ್ಯಕ್ಷ ಸತೀಶ ವಿಶ್ವನಾಥ ಭಾವಿ, ಈರಣ್ಣ ಅಳ್ಳಗಿ, ಸಾಗರ ಮೋಗ್ಲಿ, ಬಸಯ್ಯ ಎಮ್ಮಿಮಠ, ಆಕಾಶ ಕುಂಬಾರ, ಮಹೇಶ ಭಾವಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 