"ದೇವರ ಆಟ ಬಲ್ಲವರಾರು" ಕಿರುಚಿತ್ರ ಲೋಕಾರ್ಪಣೆ
ಲೋಕದರ್ಶನ ವರದಿ
ಬೆಳಗಾವಿ : ಇಲ್ಲಿನ ವಡಗಾವಿಯ ಜೀವೇಶ್ವರ ಭವನದಲ್ಲಿ, ಹವ್ಯಾಸಿ ಬರಹಗಾರರಾದ ಮಂಜುನಾಥ ದನದಮನಿಯವರ ನೇತೃತ್ವದ "ಕಸ್ತೂರಿ ನಿವಾಸ" ತಂಡದ ಉತ್ಸಾಹಿ ಯುವಕರು ನಿಮರ್ಿಸಿದ "ದೇವರ ಆಟ ಬಲ್ಲವರಾರು" ಕಿರುಚಿತ್ರದ ಸಿ.ಡಿ.ಗಳನ್ನು ರವಿವಾರ, ತಾತ್ಯಾಸಾಹೇಬ ಮುಸಳೆ ಶಾಲೆಯ ಕಾರ್ಯದಶರ್ಿ ಪರಶುರಾಮ ಢಗೆಯವರು ಬಿಡುಗಡೆಗೊಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ನಟಿ ಶ್ರೀಮತಿ. ವಿದ್ಯಾ ತೆಕರ್ಿ ಹಾಗೂ ಉಮಾ ಸಂಗೀತ ಶಾಲೆಯ ಶಿಕ್ಷಕಿ ಶ್ರೀಮತಿ. ಮಂಗಲ ಮಠದ ಚಿತ್ರವನ್ನು ಪ್ರಶಂಸಿಸಿದರು. ಅನಮೋಲ್ ತಂಗುಧಾಮದ ನಿರೀಕ್ಷಕಿ ಸಿಸ್ಟರ್ ಅನಿತಾ ಗ್ರೇಸಿಯಸ್ ಹಾಗೂ ಖ್ಯಾತ ಉದ್ಯಮಿ ನಾಗೇಶ ಹುಬ್ಬಳ್ಳಿಯವರು ತಂಡಕ್ಕೆ ಶುಭ ಹಾರೈಸಿದರು.
ನಗರದ ವೇವ್ಸ್ಟ್ರೀಮ್ ಸ್ಟುಡಿಯೋದಲ್ಲಿ ಮಾತಿನ ಮರುಲೇಪನ ಮಾಡಿರುವ ಚಿತ್ರಕ್ಕೆ ಸಂಗಮೇಶ ಡಿಜಿಟಲ್ನ ಅಶೋಕ ಜಿಡಗಿಯವರ ಛಾಯಾಗ್ರಹಣ, ಪ್ರಶಾಂತ ಕಾಮಕರವರ ಸಂಕಲನವಿದ್ದು, ತಾರಾಗಣದಲ್ಲಿ ಮಂಜುನಾಥ ಡಿ, ಅಜಿತ್, ನಿತಿನ್, ಅಭಿಷೇಕ್ ಹಾಗೂ ಐಶ್ವರ್ಯ ಮೊದಲಾದವರಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 