ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ‘ಸರ್ವ ಸದಸ್ಯರ ಮಹಾಸಭೆ’
‘General Body Meeting’ of the Karnataka State Government Employees’ Association
ಲೋಕದರ್ಶನ ವರದಿ
ಹೊಸಪೇಟೆ 06; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ‘ಸರ್ವ ಸದಸ್ಯರ ಮಹಾಸಭೆ’ಯನ್ನು ದಿನಾಂಕ 08.07.2026 ರಂದು ಬುಧವಾರ ಸಂಜೆ 6:00 ಗಂಟೆಗೆ ಹೊಸಪೇಟೆಯ ರೋಟರಿ ಕ್ಲಬ್ ಸ್ಟೇಷನ್ ರಸ್ತೆಯಲ್ಲಿ ಆಯೋಜಿಸಲಾಗಿದೆ. ಈ ಮಹಾಸಭೆ ಜಿಲ್ಲಾ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಗೌಡ ಜಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಮುಂದಿನ ಕಾರ್ಯಕ್ರಮಗಳು ಹಾಗೂ ಸಂಘಟನೆಯ ಬಲವರ್ಧನೆ ಸಂಬಂಧಿತ ಪ್ರಮುಖ ವಿಷಯಗಳನ್ನು ಈ ಸಭೆಯಲ್ಲಿ ಚರ್ಚಿಸಲಾಗುವುದು. ಜೊತೆಗೆ, ದಿನಾಂಕ 11.07.2026 ರಂದು ಅರಣ್ಯ ಮೈದಾನ, ಬೆಂಗಳೂರುನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ‘ನಮ್ಮ ಅಭಿಮಾನದ ಅಭಿನಂದನೆ’ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗಾಗಿ ಜಾರಿಯಲ್ಲಿರುವ ಓಕಖ ರದ್ದುಪಡಿಸಿ ಓಕಖ ಜಾರಿಗೆ ಒತ್ತಾಯಿಸುವ ನಿರ್ಣಯವನ್ನೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಂಘದ ಮೂಲಗಳು ತಿಳಿಸಿವೆ.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 