‘ಶ್ರೀ ಗುರುರಾಜ ಮಂದಿರಂ’ ವಾರ್ಷೀಕೋತ್ಸವ ಸಮಾರಂಭ
‘Sri Gururaja Mandiram’ anniversary celebration
ಲೋಕದರ್ಶನ ವರದಿ
ಬೆಳಗಾವಿ 06: ದಿ. ಕಲ್ಲೋಪಂತ ಅಚ್ಯುತ ಪಾಟೀಲ ಅವರ ನೇತೃತ್ವದಲ್ಲಿ ಸ್ಥಾಪನೆಗೊಂಡಿರುವ ಖಾನಾಪುರ ತಾಲೂಕಿನ ಗಾಡಿಕೊಪ್ಪ ಗ್ರಾಮದಲ್ಲಿರುವ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ‘ಶ್ರೀ ಗುರುರಾಜ ಮಂದಿರಂ’ ದ 53 ನೇ ವಾರ್ಷೀಕೋತ್ಸವ ಸಮಾರಂಭವನ್ನು ಇದೇ ದಿನಾಂಕ 7 ಶನಿವಾರದಂದು ಶ್ರೀ ಗುರುರಾಜ ಮಂದಿರದಲ್ಲಿ ನಡೆಯಲಿದೆ.
ಇದೇ ಸಂದರ್ಭದಲ್ಲಿ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ಕೂಡ್ಲಿ ಆರ್ಯ ಅಕ್ಷೊಭ್ಯ ಮಠಾಧೀಶರಾದ ಶ್ರೀ ರಘು ವಿಜಯತೀರ್ಥ ಶ್ರೀಪಾದಂಗಳರಿಂದ ಶ್ರೀ ವೈಕುಂಠ ರಾಮದೇವರ ಸಂಸ್ಥಾನ ಪೂಜೆ ನೆರವೇರಲಿದೆ. ಸದ್ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗಲ್ಗೊಂಡು ಗುರುಗಳ ಪ್ರೀತಿಗೆ ಪಾತ್ರರಾಗಬೇಕೆಂದು ರಾಘವೇಂದ್ರ ಪಾಟೀಲ, ಧೀರೇಂದ್ರ ಪಾಟೀಲ, ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಅಚ್ಯುತ ಪಾಟೀಲ ಮೊ. 9591754066 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 