‘ವನಮಹೋತ್ಸವ ಪರಿಸರ ಸಂರಕ್ಷಣೆ ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ’
‘ವನಮಹೋತ್ಸವ ಪರಿಸರ ಸಂರಕ್ಷಣೆ ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ’
ಧಾರವಾಡ 20: ವನಮಹೋತ್ಸವವು ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯ ಸಂಸ್ಕೃತಿಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಲಯನ್ಸ್ ವಿಶ್ರಾಂತ ಗವರ್ನರ್ ಹರ್ಷ ದೇಸಾಯಿ ಹೇಳಿದರು.
‘ಧಾರವಾಡ ಲಯನ್ಸ್ ಸಂಸ್ಥೆಯು ಹಮ್ಮಿಕೊಂಡ ಗಿರಿನಗರದ ಶೀಲಾ ಕೊಪ್ಪಿಕರ ವಿದ್ಯಾ ಮಂದಿರ ಕಟ್ಟಡದ ಆವರಣದಲ್ಲಿ ಸಸಿಯನ್ನು ನೆಟ್ಟು ಮಾತನಾಡಿ, ನಾವು ನಮ್ಮ ಪರಿಸರವನ್ನು ರಕ್ಷಿಸುವುದರೊಂದಿಗೆ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯವನ್ನು ರೂಪಿಸಬಹುದು ಎಂದು ಹೇಳಿದರು.
‘ಲಯನ್ಸ್ ಅಧ್ಯಕ್ಷ ಅಶ್ವಿನ್ ಕೊಪ್ಪಿಕರ ಅಧ್ಯಕ್ಷತೆ ವಹಿಸಿದ್ದರು. ಆವರಣದಲ್ಲಿ 25 ಸಸಿಗಳನ್ನು ನೆಡಲಾಯಿತು.
‘ವಲಯ ಅಧ್ಯಕ್ಷೆ ಶೈಲಾ ಕರಗುದರಿ, ಆನಂದ ಕಮಲಾಪುರ, ಹರ್ಷ ಡಂಬಳ, ಡಾ.ಕೆ.ವಿ.ಅಚ್ಯುತ,ಗುರುರಾಜ ಪಿಸೆ,ಉಷ್ಮಾ ದೇಸಾಯಿ, ಆರತಿ ಕಮಲಾಪುರ, ನಂದಿನಿ ಬಾಗಿ,ಶುಭದಾ ಮುಧೋಳಕರ,ಶಿಲ್ಪಾ ಪಿಸೆ, ರಶ್ಮೀ ಭಾರದ್ವಾಜ್, ಉಷಾ ಗದ್ದಗಿಮಠ, ಡಾ. ಶ್ರೇಯಾ ಪಾಸ್ತೆ, ನಮ್ರತಾ ಪಾಟೀಲ, ಡಾ.ಅನಿರುಧ್ ಕುಲಕರ್ಣಿ ಇತರರು ಹಾಜರಿದ್ದರು.
‘ಕಾರ್ಯದರ್ಶಿ ಸುರೇಶ ಗುದಗನವರ ಸ್ವಾಗತಿಸಿದರು. ರಾಜಶ್ರೀ ಗುದಗನವರ ನಿರೂಪಿಸಿದರು. ಖಜಾಂಚಿ ಶ್ರೀಕಾಂತ ದೇವಗಿರಿ ವಂದಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 